ಇವಿಎಂ ಭದ್ರತಾ ಕೇಂದ್ರಗಳ ಪೂರ್ವಸಿದ್ಧತೆ ಪರಿಶೀಲನೆ

ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು.

ಸುರತ್ಕಲ್ ಎನ್.ಐ.ಟಿ.ಕೆ. ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.