HomeFresh Newsದ.ಕ ಜಿಲ್ಲೆ : ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ

ದ.ಕ ಜಿಲ್ಲೆ : ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ

ಜು.04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments