HomeFresh Newsಧರ್ಮಸ್ಥಳಕ್ಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಭೇಟಿ

ಧರ್ಮಸ್ಥಳಕ್ಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಭೇಟಿ

ಧರ್ಮಸ್ಥಳಕ್ಕೆ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ,ಕೃಷ್ಣಪ್ಪ ಅವರು ಧರ್ಮಸ್ಥಳಕ್ಕೆ ಆಗಮಿಸಿ ನೀಡಿ ಹೆಗ್ಗಡೆಯವರ ಭೇಟಿ ನೀಡಿದರು. ನಂತರ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಸುಳ್ಯ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಆಗಿಲ್ಲ, ನಿರುದ್ಯೋಗ ಸಮಸ್ಯೆ, ಎಲೆ ಚುಕ್ಕಿ ರೋಗ ಇಂಥ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments