HomeFresh Newsಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಚ್. ಎಮ್...

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಚ್. ಎಮ್ ಹಮೀದ್ ಬೆಳ್ಳಾರೆ ಆಯ್ಕೆ

ಸುಳ್ಯ. ಬೆಳ್ಳಾರೆ ಕೆಪಿಸಿಸಿ ಕಾನೂನು ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾಕ್ಟರ್ ಎ ಜೆ ಅಕ್ರಮ್ ಪಾಷಾರವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಝಕರಿಯ ಜುಮ್ಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಸಮಿತಿ ಸದಸ್ಯರಾದ ಹಮೀದ್ ಎಚ್ ಎಂ ಬೆಳ್ಳಾರೆ ಇವರನ್ನು ನೇಮಕ ಮಾಡಲಾಗಿದೆ.

ದಿನಾಂಕ 30. 6 .2018 ರಿಂದ ಜಾರಿಗೆ ಬರುವಂತೆ ನೇಮಿಸಿರುವುದಕ್ಕೆ ಎಲ್ಲಾ ರೀತಿಯಿಂದಲೂ ಸಹಕರಿಸಿದ ಪ್ರೋತ್ಸಾಹ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರು ಪುಟ್ಟಸ್ವಾಮಿಗೌಡ, ಮಂಜುನಾಥ ಭಂಡಾರಿ , ಡಾಕ್ಟರ್ ಎಚ್ ಅಕ್ರಂ ಪಾಷಾ, ಹರೀಶ್ ಕುಮಾರ್, ಐವಾನ್ ಡಿಸೋಜಾ , ರಮಾನಾಥ ರೈ ಲಾರೆನ್ಸ್ ಡಿಸೋಜ, ಪಿ ಸಿ ಜಯರಾಮ್, ಶಹುಲ್ ಹಾಗೂ ಸಮಸ್ತ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಕಾರ್ಯದರ್ಶಿಗಳಿಗೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments