Technology

Lifestyle

RECENT NEWS

Social Counter

Popular News

Trending News

WATCH NOW

More News

Fresh News ಕರಾವಳಿ ಮಂಗಳೂರು

ಮಂಗಳೂರು: ಮಹಿಳಾ ದಿನಾಚರಣೆ ಪ್ರಯುಕ್ತ ಸಾರಿ ರನ್

ಸಿಟಿ ಸೆಂಟರ್ ಮಾಲ್ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಂದ ಸೀರೆ ಓಟ ಹಮ್ಮಿಕೊಂಡಿದ್ದು, ರಸ್ತೆಯಲ್ಲೇ ಸಾವಿರಾರು ನಾರಿಯರ ರನ್ನಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ

Fresh News ರಾಷ್ಟ್ರೀಯ ವಿಶ್ವ

ಬಹ್ರೇನ್ ನ ಜಲಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ

ದುಬೈ: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಒಂಬತ್ತು ದಿನಗಳು ಕಳೆದಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಭೀಕರ ಸ್ವರೂಪ ಪಡೆಯುತ್ತಿದೆ. ಭಾನುವಾರ ಬೆಳ್ಳಂಬೆಳಗ್ಗೆ ಇರಾನ್ ಮತ್ತು ಇಸ್ರೇಲ್

Four students of Vidyamata Academy achieved great success.
Fresh News ಪುತ್ತೂರು

ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆ (AISSEE): ವಿದ್ಯಾಮಾತಾ ಅಕಾಡೆಮಿಯ ನಾಲ್ವರು ವಿದ್ಯಾರ್ಥಿಗಳಿಗೆ ಭರ್ಜರಿ ಯಶಸ್ಸು

ಸತತ 4 ವರ್ಷಗಳಿಂದ ವಿವಿಧ ಅರ್ಹತಾ ಪರೀಕ್ಷೆಗಳಲ್ಲಿ ಅಮೋಘ ಫಲಿತಾಂಶ ದಾಖಲಿಸುತ್ತಿರುವ ಪ್ರತಿಷ್ಠಿತ ಸಂಸ್ಥೆ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ

Fresh News ಕರಾವಳಿ ಸುಳ್ಯ

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ

upsc exam pass
Fresh News

ರಾಮಶಂಕರ್ ಮಗಳು ರುಚಿ ಸಿಂಗ್ ಯಶಸ್ಸು|ಐಪಿಎಸ್ ಅಧಿಕಾರಿಯಾಗಲು ಬಂದ ಮಗಳು | ಇನ್ಸ್‌ಪೆಕ್ಟರ್ ತಂದೆಯಿಂದ ಸೆಲ್ಯೂಟ್ ವಂದನೆ

ಪೋಲೀಸ್ ಇನ್ಸ್‌ಪೆಕ್ಟರ್ ಆಗಿರುವ ರಾಮಶಂಕರ್ ಸಿಂಗ್ ಅವರ ಮಗಳು ಐಪಿಎಸ್ ಪಾಸಾಗಿ ಬಂದುದನ್ನು ಕಂಡು ಮಗಳಿಗೆ ಧನ್ಯತೆಯಿಂದ ಸೆಲ್ಯೂಟ್ ಹೊಡೆದಿದ್ದಾರೆ. ಬಿಹಾರ ರಾಜ್ಯದ ಬೇಗುಸರಾಯ್ ಜಿಲ್ಲೆಯ

ಕರಾವಳಿ ದೈವ ದೇವರು ಬೆಳ್ತಂಗಡಿ

ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂದಿರಕ್ಕೆ ಧರ್ಮಸ್ಥಳದ ಅನುದಾನ ಚೆಕ್ ವಿತರಣೆ

ನಮ್ಮ ಸಂಸ್ಕಾರ, ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಮಹತ್ತರವಾದ ಕೊಡುಗೆಗಳನ್ನು ನೀಡುತ್ತಿದ್ದು, ಸಮಾಜದಲ್ಲಿ ಧರ್ಮ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ

Maypop, a fruit from the south of North America
Uncategorized

ಉತ್ತರ ಅಮೆರಿಕದ ದಕ್ಷಿಣದ ಹಣ್ಣು ಮೇಪಾಪ್

ಬಡಗಣ ಅಮೆರಿಕ ಖಂಡದ ತೆಂಕಣ ಭಾಗ ಮೂಲದ ಮೇಪಾಪ್ ಹಣ್ಣು, ಪ್ಯಾಶನ್ ಫ್ರುಟ್‌ಗಳಲ್ಲಿಯೇ ಅತಿ ಗಟ್ಟಿಯಾದುದಾಗಿದೆ. ಅಮೆರಿಕ ಸಂಯುಕ್ತ ಸಂಸ್ಥಾನದ ದಕ್ಷಿಣ ಭಾಗದ ಮೂಲದ್ದಾದರೂ ಇಂದು ಮೇಪಾಪ್

ಕರಾವಳಿ ಮೂಡಬಿದರೆ ರಾಜಕೀಯ ರಾಜ್ಯ

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ : ರಾಜೇಶ್ ಕಡಲಕೆರೆ

ಮೂಡುಬಿದಿರೆ : ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ

droupadimurmu
Uncategorized

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ನೇಮಕ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೆಲವು ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಕರಾವಳಿ ರಾಜಕೀಯ

ಕಾಪು ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ತಾಲೂಕು ಪಂಚಾಯತ್ 16 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದ ಟಾಸ್ಕ್ ಪೋರ್ಸ್ ಸಭೆ ಇಂದು ದಿನಾಂಕ 06-03-2026 ರಂದು ಶಾಸಕರಾದ ಗುರ್ಮೆ ಸುರೇಶ್