WATCH NOW

More News

Fresh News ಉಡುಪಿ ಕರಾವಳಿ ರಾಜಕೀಯ

ಉಡುಪಿ ಚಿಕ್ಕಮಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ : ಕಾರ್ಕಳದಲ್ಲಿ ಸಿದ್ಧತೆ

ಕಾರ್ಕಳ: ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಕಳದಲ್ಲಿ ಒಟ್ಟು 209 ಮತಗಟ್ಟೆಗಳಿದ್ದು, 1000 ಚುನಾವಣಾ

Fresh News Puttur ಕರಾವಳಿ ಪುತ್ತೂರು ರಾಜಕೀಯ

ಚುನಾವಣಾ ಆಯೋಗದ ನಿಯಮ ಮೀರಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ : ಜುಬಿನ್

ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು

Fresh News karavali udupi ಉಡುಪಿ ಕರಾವಳಿ

ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಗೂ ಜನಪ್ರಿಯ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಮುಂಜಾಜೆ ಬೆಂಗಳೂರಿನ ಅವರ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ

Fresh News ಕರಾವಳಿ

ಗುಕೇಶ್ ದೊಮ್ಮರಾಜು ಲೋಕ ದಾಖಲೆ ಬಾಲಕ

ಗುಕೇಶ್ ಎಂಬ ಹದಿನೇಳರ ಭಾರತದ ಬಾಲಕನು ಕ್ಯಾಂಡಿಡೇಟ್ಸ್ ಚೆಸ್ ಚಾಂಪಿಯನ್ ಆಗಿ ಇತಿಹಾಸ ಬರೆದಿದ್ದಾನೆ. 17 ಸುತ್ತಿನ ಹೋರಾಟದಲ್ಲಿ ಗುಕೇಶ್ ದೊಮ್ಮರಾಜು ಅತಿ ಚಿಕ್ಕ ಎಂದರೆ 17 ವರುಷ ಹತ್ತು

Fresh News ಕರಾವಳಿ

ಸೋನಮ್ ವಾಂಗ್‍ಚುಕ್‍ರಿಗೆ ಕೆಂದ್ರದ ಬೆದರಿಕೆ

ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್‍ನ ಪರಿಸರ ಹೋರಾಟಗಾರ ಸೋನಮ್ ವಾಂಗ್‍ಚುಕ್ ಹೇಳಿದ್ದಾರೆ. ಅದಕ್ಕಿಂತ

Fresh News Uncategorized ಕರಾವಳಿ

ಗರ್ಭಿಣಿಯರು ಮತ್ತು ದಂತ ಆರೋಗ್ಯ

ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ

DC
Fresh News mangaluru ಉಳ್ಳಾಳ ಕರಾವಳಿ ಪುತ್ತೂರು ಬಂಟ್ವಾಳ ಬೆಳ್ತಂಗಡಿ ಮಂಗಳೂರು ಮೂಡಬಿದರೆ ರಾಜಕೀಯ ಸುರತ್ಕಲ್ ಸುಳ್ಯ

ದ.ಕ ದಲ್ಲಿ ಮತದಾನಕ್ಕೆ ಎಲ್ಲಾ ಸಿದ್ಧತೆ ಪೂರ್ಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ

Fresh News ಕರಾವಳಿ ಮಂಗಳೂರು ಶೈಕ್ಷಣಿಕ

ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ

ಮಂಗಳೂರು: ಪಂಜಾಬ್‌ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ,

Fresh News KARKALA ಉಡುಪಿ ಕರಾವಳಿ ರಾಜಕೀಯ

ನರೇಂದ್ರ ಮೋದಿ ಒಬ್ಬ ಹಿಟ್ಲರ್: ವೀರಪ್ಪ ಮೊಯ್ಲಿ

ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ

Fresh News ಉಡುಪಿ ಕರಾವಳಿ ರಾಜಕೀಯ

ಬೈಂದೂರಿನಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶವು ತೆಗ್ಗರ್ಸೆಯ ಗುಡ್ಡೆಯಂಗಡಿ ಫಾರ್ಮ್ ಹೌಸ್ ನಡೆಯಿತು. ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ