Technology
Lifestyle
Popular News
Trending News
Travel
Gadgets
Health
More News
ಉಳ್ಳಾಲ ಬೀಚ್ನಲ್ಲಿ ಮರಳಿನ ಆಕೃತಿ ಮೂಲಕ ಮತದಾನ ಜಾಗೃತಿ
ಉಳ್ಳಾಲ ಬೀಚ್ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ
ಮಂಗಳೂರು: ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ
ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ
ಕುದುರೆ ಗ್ರಂಥಿಯಿಂದ ಬೆದರಿಕೆ || V4News
ಬೆಂಗಳೂರಿನ ಕುದುರೆಗಳಲ್ಲಿ ಗ್ಲಾಂಡರ್ಸ್ ಎಂಬ ಗ್ರಂಥಿ ರೋಗವು ಪತ್ತೆಯಾಗಿದ್ದು, ಅದು ಸಾಂಕ್ರಾಮಿಕವಾಗಿ ಹರಡುವ ಭೀತಿ ಎಲ್ಲೆಡೆ ಹಬ್ಬಿದೆ. ಇದು ಸದ್ಯ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ
ದೇರಳಕಟ್ಟೆ : ಸ್ವೀಟ್ ಕಾರ್ನ್ ಸ್ಟಾಲ್ನಲ್ಲಿ ಗ್ಯಾಸ್ ಸಿಡಿದು ಬೆಂಕಿ
ದೇರಳಕಟ್ಟೆ : ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ವಿಶ್ವ ಲಿವರ್ ದಿನಾಚರಣೆ
ಯಕೃತ್ತು ನಮ್ಮ ದೇಹದ ಎರಡನೇ ಅತಿ ದೊಡ್ಡ ಅಂಗ. ಚರ್ಮ ನಮ್ಮ ದೇಹದ ಅತಿ ದೊಡ್ಡ ಅಂಗವಾಗಿದ್ದು ದೇಹದ ರಕ್ಷಣೆಯ ಪ್ರಥಮ ಅಂಗವಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದು ಯಕೃತ್ತು
ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ
ಮಂಗಳೂರು: ಪಂಜಾಬ್ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ,
ಏನೋ ಮಾಡಿ ಏನೋ ಆದ ಪ್ರಚಂಡ ಕುಳ್ಳ
ಕನ್ನಡ ಚಿತ್ರರಂಗದಲ್ಲಿ ಕಳ್ಳ ಕುಳ್ಳ ಎಂದು ಖ್ಯಾತರಾಗಿದ್ದ ಜೋಡಿಯಲ್ಲಿ ಕುಳ್ಳ ದ್ವಾರಕೀಶ್ 81ರ ಪ್ರಾಯದಲ್ಲಿ ಈಗ ನಿಧನರಾಗಿದ್ದಾರೆ. ಪ್ರಚಂಡ ಕುಳ್ಳ ಇತ್ಯಾದಿ ಬಿರುದಾಂಕಿತ ದ್ವಾರಕೀಶ್ ಅವರು
ವಿಶ್ವ ಹಿಮೋಫಿಲಿಯಾ ದಿನ-ಏಪ್ರಿಲ್ 17
ವಿಶ್ವ ಹಿಮೋಫಿಲಿಯಾ ಸೊಸೈಟಿ ಹಿಮೋಫಿಲಿಯಾ ರೋಗದಿಂದ ಬಳಲುತ್ತಿರುವ ರೋಗಿಗಳ ಜೀವನ ಮಟ್ಟದ ಸುಧಾರಣೆ ಮಾಡಲು ಮತ್ತು ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, 1989ರಲ್ಲಿ ಎಪ್ರಿಲ್ 17ರಂದು
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ
ಮಂಗಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯ ಮೇಲೆ ಟ್ಯಾಂಕರ್ ಹರಿದು ಮೃತ್ಯು
ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ