Technology

Lifestyle

More News

Fresh News ಕರಾವಳಿ ಸುಳ್ಯ

ಮಾ.30ರಂದು ಆಲೆಟ್ಟಿಯ ಕುಡೆಕಲ್ಲಿನಲ್ಲಿ ‘ಅರೆಭಾಷಿಕರ ಐನ್ ಮನೆ ಐಸಿರಿ’ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿ ಗ್ರಾಮದ ಕುಡೆಕಲ್ಲಿನಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಬಿಡುಗಡೆ

Fresh News manipal ಕರಾವಳಿ

ರೋಟರಿ ಮಣಿಪಾಲ ಹಿಲ್ಸ್‌ನಿಂದ ಮಲೇರಿಯಾ ಮುಕ್ತ ಮಣಿಪಾಲ ಅಭಿಯಾನಕ್ಕೆ ಚಾಲನೆ

ಮಣಿಪಾಲವನ್ನು ಮಲೇರಿಯಾ ಮುಕ್ತವಾಗಿಸುವ ನಿಟ್ಟಿನಲ್ಲಿ ರೋಟರಿ ಮಣಿಪಾಲ ಹಿಲ್ಸ್ ಸಂಸ್ಥೆಯು ರೋಟರಿಯನ್ಸ್ ಎಗೇನ್ಸ್ಟ್ ಮಲೇರಿಯಾ (RAM-G) ಸಹಯೋಗದೊಂದಿಗೆ ಮಹತ್ವದ ಕಾರ್ಯಕ್ರಮದಲ್ಲಿ

Fresh News ಕರಾವಳಿ ಮೂಡಬಿದರೆ

ಮೂಡುಬಿದಿರೆಯ ಉದ್ಯಮಿ ಸದಾಶಿವ ಬಂಗೇರ ಇನ್ನಿಲ್ಲ

ಮೂಡುಬಿಬಿದಿರೆ: ಖ್ಯಾತ ಉದ್ಯಮಿ, ಸುಜಯ ಹೊಲೋ ಬ್ಲಾಕ್, ಸುಜಯ ಇಂಟರ್ಲಾಕ್ ಮಾಲಕ ಮೂಡುಬಿದಿರೆಯ ಸದಾಶಿವ ಬಂಗೇರ (71) ಇಂದು ಸಂಜೆ 5ರ ಸುಮಾರಿಗೆ ಹೃದಯಾಘಾತದಿಂದ ಮನೆಯಲ್ಲೇ ಕುಸಿದು ಬಿದ್ದು

Fresh News ಕರಾವಳಿ ಮಂಗಳೂರು

ಮಂಗಳೂರಿನ ರಿಶಲ್ ಬ್ರಿಟ್ನಿ ಫೆರ್ನಾಂಡಿಸಗೆ ಕಿತ್ತೂರ್ ರಾಣಿ ಚೆನ್ನಮ್ಮ ಪ್ರಶಸ್ತಿ

ಕು ರಿಶಲ್ ಬಿ ಫೆರ್ನಾಂಡಿಸ್ ಇವರು ರಾಷ್ಟ್ರೀಯ ಅಂತರಾಷ್ಟ್ರೀಯ ಹಾಗೂ ಇತರ ಮಟ್ಟದಲ್ಲಿ ಸಾಹಿತ್ಯಿಕ ಸಾಧನೆ ಮಾಡಿ ಹಲವಾರು ಪ್ರಶಸ್ತಿಗಳನ್ನು ಪಡೆದು ಹಾಗೂ ಅನೇಕ ಪತ್ರಿಕೆಗಳಲ್ಲಿ ಪ್ರಶಂಸೆಗೆ

Fresh News ಕರಾವಳಿ ಕಾಸರಗೋಡು

ಮಧೂರು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವಕರಿಗೆ ಪೊಲೀಸ್ ರಕ್ಷಣೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

ಕೊಚ್ಚಿ: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ ಹಾಗೂ ಸಂಬಂಧಿತ ಧಾರ್ಮಿಕ

Fresh News ಕರಾವಳಿ ಪುತ್ತೂರು

ವಿಟ್ಲ: ಏಕಾಏಕಿ ಅಂಗಡಿಯೊಳಗೆ ಪ್ರವೇಶಿಸಿ ಬೆದರಿಕೆ: ಅಂಗಡಿಯಲ್ಲಿದ್ದ ಬಟ್ಟೆ, ವಸ್ತು ದೋಚಿ ಪರಾರಿಯಾದ ತಂಡ

ವಿಟ್ಲ: ಡ್ರೆಸ್ ಶಾಪ್‌ನಲ್ಲಿ ಒಂಟಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ನವೀನ್ ಕುಂಪಲ ಮತ್ತು ಇತರ ಮೂರು ಜನ ಏಕಾಏಕಿ ಅಂಗಡಿಯೊಳಗೆ ಅಕ್ರಮ ಪ್ರವೇಶ ಮಾಡಿ ಬೆದರಿಸಿ ಅಂಗಡಿಯಲ್ಲಿದ್ದ ಬಟ್ಟೆ

Fresh News ಕರಾವಳಿ ಮಂಗಳೂರು

ಡ್ರಗ್ಸ್ ಜಾಲ ಬೇಧಿಸಿರುವ ಪೊಲೀಸ್ ಇಲಾಖೆಯ ಕಾರ್ಯ ವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದ ಮಂಜುನಾಥ್ ಭಂಡಾರಿ

ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ

Fresh News ಕರಾವಳಿ ಪುತ್ತೂರು

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ

Fresh News ಕರಾವಳಿ ಸುಳ್ಯ

ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ

ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ

Fresh News ಕರಾವಳಿ ಬೆಳ್ತಂಗಡಿ

ಕೊಕ್ಕಡ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ 83 ಲಕ್ಷ ವೆಚ್ಚದ ಪುನರ್‌ವಸತಿ ಕೇಂದ್ರ: ಕೊಕ್ಕಡದಲ್ಲಿ ಭೂಮಿ ಪೂಜೆ

ಎಂಡೋಸಲ್ಫಾನ್ ಸಂತ್ರಸ್ತರ ಪುನರ್‌ವಸತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ಎಂಆರ್‌ಪಿಎಲ್ (MRPL) ನಿಂದ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ