HomeFresh Newsರಸ್ತೆ ಗುಂಡಿ : ವಿದ್ಯಾರ್ಥಿಯಿಂದ ಅಳಿಲು ಸೇವೆ

ರಸ್ತೆ ಗುಂಡಿ : ವಿದ್ಯಾರ್ಥಿಯಿಂದ ಅಳಿಲು ಸೇವೆ

ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡವಾಗಿ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಇದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹೆಕ್ಕಿ ತಂದು ಹೊಂಡ ಮುಚ್ಚುವ ಪ್ರಯತ್ನ ಮಾಡಿದ್ದಾನೆ.ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಯ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments