ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ

ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಈ ಒಂದು ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಕನ್ನಡಿಗರಿಗೆ ಕೋಟಿಕಂಠ ಗಾಯನವನ್ನು ಏರ್ಪಡಿಸಿರುವುದು ತುಂಬ ಸಂತೋಷಕರ ವಿಷಯ ಎಂದು ಹೇಳಿದರು.


ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಗೌರಿ ದೇವಾಡಿಗ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಉಪುö್ಪಂದ ಪ್ರಥಮ ದರ್ಜೆ ಗುತ್ತಿಗೆದಾರ ಗೋಕುಲ್ ಶೆಟ್ಟಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ ಖಾರ್ವಿ, ಬೆಳ್ಕೆ ಧೃತ ಸರ್ಜಿಕಲ್ ಇಂಡಸ್ಟಿç ಮ್ಯಾನೆಜಿಂಗ್ ಡೈರೆಕ್ಟರ್ ಶರತ್ ಕುಮಾರ್ ಶೆಟ್ಟಿ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ರಾಷ್ಟಿçÃಯ ಸಂಯೋಜಕ ಗಿರೀಶ್ ಶ್ಯಾನುಭಾಗ್, ಉಪಸ್ಥಿತರಿದ್ದರು.
