ವಕೀಲರಾದ ಕೆ ಹರೀಶ್ ಅಧಿಕಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿವೇಕಾನಂದ ಶೆಣೈ, ಪ್ರವೀಣ್ ಕಾಂತರಗೋಳಿ , ದಿವ್ಯಾ ನಾಯಕ್, ರಾಘವ ಮುದ್ರಾಡಿ ಉಪಸ್ಥಿತರಿದ್ದರು.

ವಕೀಲರಾದ ಕೆ ಹರೀಶ್ ಅಧಿಕಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿವೇಕಾನಂದ ಶೆಣೈ, ಪ್ರವೀಣ್ ಕಾಂತರಗೋಳಿ , ದಿವ್ಯಾ ನಾಯಕ್, ರಾಘವ ಮುದ್ರಾಡಿ ಉಪಸ್ಥಿತರಿದ್ದರು.
