ಕಟಪಾಡಿಯಲ್ಲಿ ನಡೆದ ಕೂಲಿ ಕಾರ್ಮಿಕನ ಬಲಿ ಪಡೆದ ವ್ಯಕ್ತಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಒರಿಸ್ಸಾ ಮೂಲದ ಆಕನ್. ಈತ ಹಾಗೂ ಗಣೇಶ್ ನಡುವೆ ಜಗಳ ನಡೆದು ಕಬ್ಬಿಣದ ಸಲಾಖೆಯಲ್ಲಿ ತಲೆ ಹೊಡೆದು ಕೊಲೆ ನಡೆಸಿ ಪರಾರಿಯಾಗಿದ್ದ ಆಕನ್ ನನ್ನು ರಾತ್ರಿ ಉಡುಪಿ ಬಸ್ ನಿಲ್ದಾಣದ ಬಳಿ ಕಾಪು ಪೊಲೀಸರು ಬಂಧಿಸಿದ್ದರು.
ಕಟಪಾಡಿ ಕೊಲೆ ಪ್ರಕರಣ ಆರೋಪಿ ಸೆರೆ
RELATED ARTICLES
