HomeFresh Newsಕಟೀಲು ಶಿಕ್ಷಣ ಸಂಸ್ಥೆಯಿಂದ ಭ್ರಮರ ಇಂಚರ ಕಾರ್ಯಕ್ರಮ

ಕಟೀಲು ಶಿಕ್ಷಣ ಸಂಸ್ಥೆಯಿಂದ ಭ್ರಮರ ಇಂಚರ ಕಾರ್ಯಕ್ರಮ

ವಿದ್ಯಾರ್ಥಿಗಳು ಹೆತ್ತ ತಂದೆ ತಾಯಿಗಳಿಗೆ, ಕಲಿಸುವ ಗುರುಗಳಿಗೆ ಮೊದಲು ಗೌರವ ಕೊಡಲು ಕಲಿಯಬೇಕು ಎಂದು ಸಿನೆಮಾ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಶಿಕ್ಷಣ ಸಂಸ್ಧೆಗಳ ವತಿಯಿಂದ ನಡೆದ ಭ್ರಮರ ಇಂಚರ ಕಾರ್ಯಕ್ರಮದ ಸಿನೆಮಾ ಮತ್ತು ರಂಗಭೂಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಕ್ಕಳಿಗೆ ಅವಕಾಶ ಸಿಕ್ಕಾಗ ಇಂತಹ ವೇದಿಕೆಗಳನ್ನು ಬಳಸಿಕೊಂಡಾಗ ತಮ್ಮ ಲ್ಲಿರುವ ಪ್ರತಿಭೆಗಳನ್ನು ಹೊರತೆಗೆಯಲು ಸಾಧ್ಯವಾಗುತ್ತದೆ ಎಂದರು.

ಬಳಿಕ ಮಾತನಾಡಿದ ನಟ ರಮೇಶ್ ಭಟ್ ಎಲ್ಲಾ ಜನರಲ್ಲಿ ಒಬ್ಬೊಬ್ಬ ಕಲಾವಿದನಿದ್ದಾನೆ.ಅದು ಬೇರೆ ಬೇರೆ ರೀತಿಯದ್ದಾಗಿರಬಹುದು. ಆಸಕ್ತಿದಾಯಕ ಕೆಲಸದಲ್ಲಿ ತೊಡಗಿಸಿಕೊಳ್ಳಿ ಅದರ ಜೊತೆಗೆ ಕೇಂದ್ರಿಕ್ರತಗೊಳಿಸಿ ಆಗ ಸಾಧನೆ ಸಾಧ್ಯ ಎಂದರು. ಈ ಸಂಧರ್ಭ ವೇದಿಕೆಯಲ್ಲಿ ಉದ್ಯಮಿಗಳಾದ ಮೋಹನ್ ಕುಮಾರ್ ಮಂಗಳೂರು.ತುಳು ಸಿನೆಮಾ ನಟ ಗಿರೀಶ್ ಶೆಟ್ಟಿ ಕಟೀಲು.ಪ್ರಶಿಲ್ ಶೆಟ್ಟಿ ಕುಡ್ತಿಮಾರುಗುತ್ತು.ವೃಂದಾ ಹೆಗ್ಡೆ.ಕಮಾಲಾದೇವಿ ಅಸ್ರಣ್ಣ ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರು ಗುತ್ತು ಮತ್ತಿತರರು ಉಪಸ್ಧಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments