ಕಾಪು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಚ್ಚಿಲ ಭಾಸ್ಕರ ನಗರ ನಿವಾಸಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದ್ದಾರೆ.ಅಬ್ದುಲ್ ರಹಿಮಾನ್ ಯಾನೇ ಆಸೀಫ್ ಹನಾನ್ 2018 ರ ವಿಧಾನ ಸಭಾ ಚುನಾವಣೆಯಲ್ಲಿ ಎಂಇಪಿ ಪಾರ್ಟಿ ಮೂಲಕ ಚುನಾವಣೆ ಎದುರಿಸಿ 1713 ಮತಗಳನ್ನು ಪಡೆದಿದ್ದರು. ಬಳಿಕ 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಿ 6017 ಮತಗಳನ್ನು ಪಡೆದಿದ್ದರು
ಕಾಪು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯಾಗಿ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಕೆ
RELATED ARTICLES
