ಕಿನ್ನಿಗೋಳಿ: ಕಿನ್ನಿಗೋಳಿಸಮೀಪದ ದಮಸ್ ಕಟ್ಟೆ ಪೊಂಪೈ ಹಿರಿಯ ಪ್ರಾರ್ಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಇಂದು ಮಧ್ಯಾಹ್ನದ ಹೊತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ನಂದಿಸಲು ಸ್ಥಳೀಯರು ಹರಸಾಹಸ ಪಡೆಯಬೇಕಾಯಿತು.ಬೆಂಕಿಯ ಕೆನ್ನಾಲಿಗೆಯಿಂದ ಮರ ಗಿಡಗಳು ಬೆಂಕಿಗಾಹುತಿಯಾಗಿದ್ದು , ಕೂಡಲೇ ಕಾರ್ಯಪ್ರವೃತ್ತರದ ದಾಮಸ್ ಕಟ್ಟೆಯ ರೆಮೆದಿ ಅಮ್ಮ ನವರ ಇಗರ್ಜಿಯ ಧರ್ಮಗುರುಗಳು ಮತ್ತು ಸ್ಥಳಿಯರು ಸಹಕಾರದಿಂದ ಹಾಗೂ ಮೂಡಬಿದ್ರೆಯ ಅಗ್ನಿಶಾಮಕದಳ ತಂಡದಿಂದ ಬೆಂಕಿಯನ್ನು ನಂದಿಸಿ ಹೆಚ್ಚಿನ ಅಪತ್ತನ್ನು ತಪ್ಪಿಸಿದ್ದಾರೆ.
ದಾಮಸ್ ಕಟ್ಟೆಯ ಪೊಂಪೈ ಹಿರಿಯ ಪ್ರಾರ್ಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ
RELATED ARTICLES
