HomeFresh Newsಕುಂಜಿಬೆಟ್ಟು ಶಾರದಾ ಮಂಟಪದಲ್ಲಿ ಸುಂದರಕಾಂಡ ಪ್ರವಚನ

ಕುಂಜಿಬೆಟ್ಟು ಶಾರದಾ ಮಂಟಪದಲ್ಲಿ ಸುಂದರಕಾಂಡ ಪ್ರವಚನ

ಶ್ರೀ ಸ್ಥಾನಿಕ ಬ್ರಾಹ್ಮಣ ಸಂಘ ಕುಂಜಿಬೆಟ್ಟು, ಉಡುಪಿ ಮತ್ತು ಚಿನ್ಮಯ ಮಿಷನ್ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಸೆಪ್ಟೆಂಬರ್ ೧೧, ೨೦೨೨ ರಿಂದ ಸೆಪ್ಟೆಂಬರ್ ೧೭, ೨೦೨೨ ರ ತನಕ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಮಂಟಪದಲ್ಲಿ ಸುಂದರಕಾಂಡ ಈ ವಿಷಯದಲ್ಲಿ ಇಂಗ್ಲೀಷ್ ಭಾಷೆಯಲ್ಲಿ, ಚಿನ್ಮಯ ಮಿಷನ್ ಮಂಗಳೂರಿನ ಸ್ವಾಮಿ ಅಪರಾಜಿತಾನಂದ ಇವರಿಂದ ಸಂಜೆ ೦೬:೦೦ ರಿಂದ ೦೭:೩೦ ರ ವರೆಗೆ ಪ್ರವಚನ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments