ಮಂಗಳೂರು: ಆಶಾ ಕಿರಣ ಟ್ರಸ್ಟ್‌ನಿಂದ ನೀಡಲ್ಪಡುವ ಕೊಠಡಿಗೆ ಭೂಮಿ ಪೂಜೆ

ಆಶಾ ಕಿರಣ ಟ್ರಸ್ಟ್ ವತಿಯಿಂದ ಲೋಕನಾಥ್ ಮೆಂಡನ್ ಅವರು ನಿರ್ಮಿಸಿ ಕೊಡುವ ನೂತನ ಕೊಠಡಿಯ ಭೂಮಿ ಪೂಜೆ ಕಾರ್ಯಕ್ರಮವು ನೆರವೇರಿತು. ಈ ಕಾರ್ಯಕ್ರಮದಲ್ಲಿ ಲೋಕನಾಥ್ ಮೆಂಡನ್ ಹಾಗೂ ಅವರ ಕುಟುಂಬಸ್ಥರು, ಆಶಾ ಕಿರಣ್ ಟ್ರಸ್ಟ್ ನ ಕುಸುಮ್, ಕೇಶವ ಕರ್ಕೇರ ಬೆಂಗ್ರೆ, ಬೆಂಗ್ರೆ ಮಹಿಳಾ ಸಭಾ ಅಧ್ಯಕ್ಷರಾದ ತಿಲೋತ್ತಮ, ವೀರ ಭಾರತಿ ವ್ಯಾಯಾಮ ಶಾಲೆ ಅಧ್ಯಕ್ಷರಾದ ಉತ್ತಮ್ ಅಮೀನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಬೆಂಗ್ರೆ ವಿದ್ಯಾರ್ಥಿ ಸಂಘ ಹಾಗೂ ಯುವಕಮಂಡಲದ ಅಧ್ಯಕ್ಷರಾದ ಸಂಜಯ್ ಸುವರ್ಣ ಅವರು ಎಸ್‌ಡಿಎಮ್‌ಸಿ ಅಧ್ಯಕ್ಷರಾದ ರಾಕೇಶ್ ವಿ. ಸುವರ್ಣ ಮತ್ತಿತರರು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.