ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯರ್, ಶ್ರೀ ಕುಂಟಾರು ರವೀಶ್ ತಂತ್ರಿ, ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಪಾರ್ಟಿಯ ಇತರ ಜವಾಬ್ದಾರಿಯ ನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

