ಮಂಗಳೂರು: ರಾಜೀವ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯರಿಂದ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರಿನಲ್ಲಿ ಇಂದು ರಾಜೀವ ಗಾಂಧಿ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಕ್ಕೆ ಶಂಕುಸ್ಥಾಪನ ನೆರವೇರಿಸಿದರು. ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ಶರಣಪ್ರಕಾಶ್ ಪಾಟೀಲ್, ಶಾಸಕ ಭರತ್ ಶೆಟ್ಟಿ ಉಪಸ್ಥಿತರಿದ್ದರು.