HomeFresh Newsದ.ಕ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್

ದ.ಕ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್

15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ.

2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ, ಬೆಂಗಳೂಳು ಮೂಲದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತ್ತು ದಾವಣಗೆರೆಯ ಎಎಸ್‍ಪಿಯಾಗಿ, ನಂತರ ್ದ ದಾವಣಗೆರೆಯ ಎಸ್‍ಪಿಯಾಗಿ ಸೇವೆ ಸಲ್ಲಿಸಿದ್ದರು.

ಈ ಹಿಂದೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ. ಬಿ. ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments