ಮೂಡಬಿದ್ರಿ ಅಡಿಕೆ ಬೆಳೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮ

ಸಮೃದ್ಧಿ (ರಿ) ಮೂಡಬಿದ್ರಿ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಇಂದು ಮೂಡಬಿದ್ರಿಯಲ್ಲಿ ನಡೆದ ಅಡಿಕೆ ಬೆಳೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಭಾಗವಹಿಸಿ ಶುಭಹಾರೈಸಿದರು

Related Posts

Leave a Reply

Your email address will not be published.