ಕಡಲ ತಡಿಯಲ್ಲಿ ಕಾಣಿಸಿಕೊಂಡ ಎಮ್.ಎಸ್ ಧೋನಿ

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕ್ರಿಕೆಟ್ ಅಟಗಾರ ಎಮ್ ಎಸ್ ಧೋನಿ ಕಾಣಿಸಿಕೊಂಡಿದ್ರು.ಕಾಸರಗೋಡಿನ ಬೇಕಲ್ ಪೆÇರ್ಟ್ ನಲ್ಲಿ ಬುಕ್ ರೀಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗಮಿಸಿದ್ದರು. ಧೋನಿ ಜೊತೆಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಸಿದ್ದರು ಭದ್ರತೆಯ ದೃಷ್ಟಿಯಿಂದ ಸೆಲ್ಪಿ ಪ್ರಿಯರಿಗೆ ನಿರಾಸೆ ಉಂಟಾಯಿತು…

Related Posts

Leave a Reply

Your email address will not be published.