ಪಡುಬಿದ್ರಿ ಬೀಡು ಬಳಿಯ ನಿವಾಸಿ ಉಮೇಶ್ ಪೂಜಾರಿ ಎಂಬವರು ಮುಲ್ಕಿ ಕಾರ್ನಾಡಿನ ಅಂಗಡಿಯೊಂದರಲ್ಲಿ ಕರೀದಿ ಮಾಡಿದ ಉಪ್ಪಿನ ಕಾಯಿ ಬಾಟಲ್ ಒಳಗಡೆ ಸತ್ತ ಹಲ್ಲಿ ಪತ್ತೆಯಾಗಿ ಕೆಲ ಕ್ಷಣ ಮನೆಮಂದಿ ಆತಂಕ ಪಟ್ಟಿದ್ದಾರೆ.

ಪಡುಬಿದ್ರಿ ಬೀಡು ಬಳಿಯ ನಿವಾಸಿ ಉಮೇಶ್ ಪೂಜಾರಿ ಎಂಬವರು ಮುಲ್ಕಿ ಕಾರ್ನಾಡಿನ ಅಂಗಡಿಯೊಂದರಲ್ಲಿ ಕರೀದಿ ಮಾಡಿದ ಉಪ್ಪಿನ ಕಾಯಿ ಬಾಟಲ್ ಒಳಗಡೆ ಸತ್ತ ಹಲ್ಲಿ ಪತ್ತೆಯಾಗಿ ಕೆಲ ಕ್ಷಣ ಮನೆಮಂದಿ ಆತಂಕ ಪಟ್ಟಿದ್ದಾರೆ.
