ಪುತ್ತೂರು: ಕಳೆದುಹೋಗಿದ್ದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

ಪುತ್ತೂರು ತಾಲೂಕು ಕುಂಬ್ರ ನಿವಾಸಿ ವಿದ್ಯಾ ರೈ ಎಂಬವರ ಸುಮಾರು 27 ಗ್ರಾಂ ತೂಕದ ಚಿನ್ನದ ಸರ ಪುತ್ತೂರು ಗಾಂಧಿ ಕಟ್ಟೆ ಬಳಿ ಕಳೆದುಕೊಂಡಿದ್ದರು. ಈ ಬಂಗಾರದ ಸರ ಕೊಡಿಪಾಡಿ ನಿವಾಸಿ ದಿನೇಶ್ ಭವನ ಲಾಡ್ಜ್ ನೌಕರರಿಗೆ ಸಿಕ್ಕಿದ್ದು ಅದನ್ನು ಪ್ರಾಮಾಣಿಕತೆಯಿಂದ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು ಬಳಿಕ ವಿದ್ಯಾ ರೈ ಅವರನ್ನು ಠಾಣೆಗೆ ಕರೆಯಿಸಿ ಅವರಿಗೆ ಹಸ್ತಾಂತರಿಸಿದ್ದಾರೆ.

Related Posts

Leave a Reply

Your email address will not be published.