ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಪರ ಪ್ರಚಾರ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪರ್ಲಿಯ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರು ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಬಿ. ರಮಾನಾಥ ರೈ ಅವರ ಪರವಾಗಿ ಪ್ರಚಾರ ನಡೆಸಿದರು.

Related Posts

Leave a Reply

Your email address will not be published.