ಸಕಲೇಶಪುರ : ಶಾಸಕ ಸಿಮೆಂಟ್ ಮಂಜುಗೆ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರ

ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸಕಲೇಶಪುರ ಕ್ಷೇತ್ರದ ಕಟ್ಟಾಯ ಹೋಬಳಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಿಮೆಂಟ್ ಮಂಜು ರವರ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಬಿ.ಬಿ ಶಿವಪ್ಪನವರು ಬಳಸುತ್ತಿದ್ದ ಶಾಲು ಮತ್ತು ಪೆನ್ ಅನ್ನು ಉಡುಗೊರೆಯಾಗಿ ಸಿಮೆಂಟ್ ಮಂಜುನಾಥ್ ಪಡೆದರು.
