ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆ, ಎಸ್ ಡಿ ಎಂ ಗೆ ಸಮಗ್ರ ಪ್ರಶಸ್ತಿ

ಬೆಂಗಳೂರಿನ ಆಕ್ಸ್ಫರ್ಡ್ ಕಾನೂನು ಕಾಲೇಜಿಸಲಾಗಿದ್ದ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಥೇಶ್ವರ ಕಾನೂನು ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ ಲಭಿಸಿದೆ.ಸೆ.1 ರಿಂದ 3ರ ವರೆಗೆ ನಡೆದಿದ್ದ ಈ ಸ್ಪ ರ್ಧೆಯಲ್ಲಿ ಎಸ್ ಡಿ ಎಂ ಕಾನೂನು ಕಾಲೇಜಿನ ವಿದ್ಯಾಥಿಗಳಾದ ಸಚಿನ್ ಹೆಗ್ಡೆ, ವಿನೀತ್ ಹಾಗೂ ಮಯೂರ್ ಅವರು ಭಾಗವಹಿಸಿ ವಿವಿಧ ವಿಭಾಗಳಲ್ಲಿ ವಿಜೇತರಾಗಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

sdm mangalore

ಎಂ. ಅತ್ಯತ್ತಮ ನ್ಯಾಯವಾದಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ರಾಷ್ಟ್ರಮಟ್ಟದಲ್ಲಿ ನಡೆದ ಈ ಸ್ವರ್ಧೆಯಲ್ಲಿ ದೇಶದ ವಿವಿಧ ಒಟ್ಟು 15 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿದ್ದರು.

ವಿಜೇತರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ|| ತಾರಾನಾಥ, ಸಂಯೋಜಕ ಡಾ|| ಚಂದ್ರಲೇಖ ಅವರು ಅಭಿನಂಧಿಸಿದ್ದಾರೆ.

Related Posts

Leave a Reply

Your email address will not be published.