HomeFresh Newsಸ್ಕೂಟರ್ ಗೆ ಅಡ್ಡ ಬಂದ ದನ, ಹಾರಿ ಹೋಯ್ತು ಯುವಕನ ಪ್ರಾಣ!!

ಸ್ಕೂಟರ್ ಗೆ ಅಡ್ಡ ಬಂದ ದನ, ಹಾರಿ ಹೋಯ್ತು ಯುವಕನ ಪ್ರಾಣ!!

ಸುರತ್ಕಲ್: ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ ರಸ್ತೆಗೆಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಂಜೆ ಪಣಂಬೂರು ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ಉಜ್ವಲ್(26) ಸಾವನ್ನಪ್ಪಿದ ದುರ್ದೈವಿ.
ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

govt women polytechnic
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments