ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ
ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ
ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮೂಡುಬಿದಿರೆ ಪೊಲೀಸರು ಇದಕ್ಕೆ ಅನುಮತಿ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಯಚಂದ್ರ ಜೈನ್