ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಉಡುಪಿ ಆದರ್ಶ ಆಸ್ಪತ್ರೆಯ ಖ್ಯಾತ
ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ನವೆಂಬರ್ ೧೪ ರಂದು ಆಚರಿಸಲಾಗುವ ವಿಶ್ವ ಮಧುಮೇಹ ದಿನದ ಅಂಗವಾಗಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಮಾತನಾಡಿದ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ|
ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಅಕ್ಟೋಬರ್ 1, 2022 ರ ಶನಿವಾರದಂದು ಬೆಳಿಗ್ಗೆ 09:00 ರಿಂದ ಮಧ್ಯಾಹ್ನ 12:00 ರವರೆಗೆ ಬೃಹತ್ ಜಾಥಾವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿದ್ದು, ಈ ಜಾಥಾವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ