Home Posts tagged #adgp alok kumar

ADGP ಅಲೋಕ್​ ಕುಮಾರ್​ಗೆ ಬೆದರಿಕೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಉಗ್ರರ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸ್ಫೋಟ ಪ್ರಕರಣದ ಇಡೀ ದೇಶದಾದ್ಯಂತ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇದೀಗ ಆರೋಪಿ ಶಾರೀಕ್​​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ಮಾಧ್ಯಮ ಹೇಳಿಕೆಯೊಂದನ್ನು

ಕುಕ್ಕರ್ ಸ್ಫೋಟ ಮೈಸೂರು, ಮಂಗಳೂರಿನಲ್ಲಿ ನಾಲ್ವರು ವಶಕ್ಕೆ

ನಗರದ ನಾಗುರಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಆರೋಪಿಯಾಗಿದ್ದಾನೆ. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ

ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರು ಜೈಲ್ ನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ, ಮಸೂದ್, ಫಾಝಿಲ್, ಪ್ರವೀಣ್ ಹತ್ಯಾ ಅರೋಪಿಗಳನ್ನು ಬಂಧಿಸಿಲಾಗಿದೆ. ಬಂಧಿತರೆಲ್ಲಾ ಮಂಗಳೂರು ಜೈಲ್ ನಲ್ಲಿದ್ದಾರೆ ಈ ಹಿಂದೆ ಹಲವು ಘಟನೆಗಳು ಮಂಗಳೂರು ಜೈಲ್ ನಲ್ಲಿ ನಡೆದಿದ್ದು.ಇದೀಗ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ