Home Posts tagged #adyanadka

ಅಡ್ಯನಡ್ಕನಲ್ಲಿ ಬ್ಯಾಂಕ್‌ನಿಂದ ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತಂಡ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿಬಿ ರಿಷ್ಯಂತ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಫೆಬ್ರವರಿ 7 ರಂದು ರಾತ್ರಿ ಬಂಟ್ವಾಳ ತಾಲೂಕು ಕೇಪು ಗ್ರಾಮದ

ಅಡ್ಯನಡ್ಕ : ಪ್ರಿಂಟಿಂಗ್ ಪ್ರೆಸ್ ಮಾಲಕ ಬಾವಿಗೆ ಬಿದ್ದುಆತ್ಮಹತ್ಯೆ

ಪುತ್ತೂರು:ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿ ವ್ಯವಹಾರ ನಿರ್ವಹಿಸುತ್ತಿದ್ದ ಪುತ್ತೂರು ಪೋಳ್ಯ ನಿವಾಸಿಯೊಬ್ಬರು ಮನೆ ಸಮೀಪದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.16ರಂದು ಬೆಳಕಿಗೆ ಬಂದಿದೆ. ಅಡ್ಯನಡ್ಕದಲ್ಲಿ ಅನುಗ್ರಹ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪೋಳ್ಯ ನಿವಾಸಿ ಪದ್ಮಯ್ಯ ಗೌಡ(50ವ)ರವರು ಮೃತಪಟ್ಟವರು.ಪೋಳ್ಯ ದಿ.ಲಿಂಗಪ್ಪ ಗೌಡ ಅವರ ಪುತ್ರ ಪದ್ಮಯ್ಯ ಗೌಡ ಅವರು ಆರಂಭದಲ್ಲಿ ಪುತ್ತೂರಿನಲ್ಲಿ ಹುಸೈನ್ ಅವರ ಮಾಲಕತ್ವದ ಕೆನರಾ