ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ
ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ
ಮಂಗಳೂರಿನ ಹೊರವಲಯದ ಅಡ್ಯಾರ್ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-೨೦೨೨ ನಡೆಯಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನ ಸೆಳೆದರು. ಅಡುಗೆ ಅನಿಲ ಸಿಲಿಂಡರ್ನಿಂದ ಲೀಕೇಜ್ ಆಗಿ ಆಗುವ ಸಂಭಾವ್ಯ ಅನಾಹುತ ತಪ್ಪಿಸುವ ಸಾಧನ, ದೃಷ್ಟಿ ದೋಷ ಇರುವವರಿಗೆ
ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಫೈನಲ್ ನಲ್ಲಿ ಮೀಡಿಯಾ ಗ್ರಾಮೀಣ ತಂಡವನ್ನು ಮಣಿಸಿ