Home Posts tagged #agnipath

ಅಗ್ನಿಪಥದಲ್ಲಿ ನಿರುದ್ಯೋಗ ನಿವಾರಣೆ ಸಾಧ್ಯವಿಲ್ಲ

ನಿರುದ್ಯೋಗ ನಿವಾರಿಸದ, ಸೈನಿಕರನ್ನು ತಯಾರಿಸದ ಅಗ್ನಿಪಥ ಯೋಜನೆಯನ್ನು ಇಂಡಿಯಾ ಮೈತ್ರಿಕೂಟ ಗೆದ್ದು ರದ್ದು ಮಾಡಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಅವರು ಸೇನಾಧ್ಯಕ್ಷರೂ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಪತ್ರ ಬರೆದಿದ್ದಾರೆ. ಅಗ್ನಿಪಥ ಯೋಜನೆಯ ನಿಸ್ಸಾರವನ್ನು, ಅನನುಕೂಲವನ್ನು ಅವರು

ಬ್ರಹ್ಮಾವರ: ಅಗ್ನಿಪಥ್ ತರಬೇತಿಗೆ ರಾಜ್ಯ ಸರಕಾರ ಅಸ್ತು- ಗೊಂದಲ ಕಡೆಗೂ ದೂರವಾಯ್ತು!

ಬ್ರಹ್ಮಾವರ: ಹಿಂದಿನ ಬಿಜೆಪಿ ರಾಜ್ಯ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ “ಅಗ್ನಿ ಪಥ್” ಸೇನಾಪೂರ್ವ ತರಬೇತಿಯ ಮರು ಚಾಲನೆಗೆ ಕಾಂಗ್ರೆಸ್ ರಾಜ್ಯ ಸರಕಾರ ಅಸ್ತು ಎಂದಿದೆ. ರಾಜ್ಯದ ಕರಾವಳಿಯ 3 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ಕಳೆದ ವರ್ಷ “ಅಗ್ನಿ ಪಥ್” ಸೇನಾ ಪೂರ್ವ ತರಬೇತಿಗೆ ಚಾಲನೆ ನೀಡಲಾಗಿದ್ದು, ಈಗಾಗಲೇ 2 ತಂಡ ತರಬೇತಿ ಮುಗಿಸಿ ಅವರಲ್ಲಿ ಅನೇಕರು ಸೇನೆ

ಉಡುಪಿ : 75 ಕಿ.ಮೀ. ಮ್ಯಾರಥಾನ್ ಓಟ ಅಗ್ನಿಪಥ್ ದೌಡ್

ಉಡುಪಿ ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಲು ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ, ಶಾಸಕರಾದ ರಘುಪತಿ ಭಟ್ ನೇತೃತ್ವದಲ್ಲಿ ಆಯೋಜಿಸಿರುವ 75 ಕೀ.ಮೀ. ಮ್ಯಾರಥಾನ್ ಓಟ “ಅಗ್ನಿಪಥ್ ದೌಡ್” ಇಂದು ಕಾರ್ಕಳ ಭುವನೆಂದ್ರ ಕಾಲೇಜಿನಿಂದ ಆರಂಭಗೊಂಡಿತು.ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ