ಏಳು ಹಂತಗಳ ಲೋಕ ಸಭಾ ಚುನಾವಣೆಯ ಮೂರು ಹಂತಗಳು ಮುಗಿದಿದ್ದು, ನಾಲ್ಕನೆಯ ಹಂತವೂ ಮುಗಿಯುತ್ತಿದೆ. ಮತ್ತೂ ಮೂರು ಹಂತಗಳು ಮುಂದಿವೆ. ನಾಲ್ಕನೆಯ ಹಂತದಲ್ಲಿ 96 ಕ್ಷೇತ್ರಗಳಿಗೆ ಮತದಾನ ನಡೆಯಿತು. 17.70 ಕೋಟಿ ಮತದಾರರು ಈ ಹಂತದಲ್ಲಿ 1,717 ಅಭ್ಯರ್ಥಿಗಳಲ್ಲಿ 96 ಜನರನ್ನು ಆಯ್ಕೆ ಮಾಡಲು ಮತ ಚಲಾಯಿಸಿದರು. ಏಪ್ರಿಲ್ 19ರಂದು ಮೊದಲ ಹಂತದಲ್ಲಿ 102 ಲೋಕ ಸಭಾ
ನಿರುದ್ಯೋಗ ನಿವಾರಿಸದ, ಸೈನಿಕರನ್ನು ತಯಾರಿಸದ ಅಗ್ನಿಪಥ ಯೋಜನೆಯನ್ನು ಇಂಡಿಯಾ ಮೈತ್ರಿಕೂಟ ಗೆದ್ದು ರದ್ದು ಮಾಡಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಅವರು ಸೇನಾಧ್ಯಕ್ಷರೂ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಪತ್ರ ಬರೆದಿದ್ದಾರೆ. ಅಗ್ನಿಪಥ ಯೋಜನೆಯ ನಿಸ್ಸಾರವನ್ನು, ಅನನುಕೂಲವನ್ನು ಅವರು ಅದರಲ್ಲಿ ವಿವರಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು 2024ರ ಲೋಕಸಭಾ