Home Posts tagged ##ajendra shetty murder

ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗೆ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿ

ಕುಂದಾಪುರ: ಫೈನಾನ್ಸ್ ಪಾಲುದಾರ ಕೂಡಾಲ್ ನಿವಾಸಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನೂಪ್ ಶೆಟ್ಟಿಯನ್ನು ಪೊಲೀಸರು ಸೋಮವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.   ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಇನ್ನು ಏಳು ದಿನಗಳ ಕಾಲ ಅಂದರೆ ಅಗಸ್ಟ್ 9ರ ತನಕ ಪೊಲೀಸ್ ಕಸ್ಟಡಿಗೆ ನೀಡಿ 1ನೇ ಜೆಎಮ್‌ಎಫ್‌ಸಿ

ಅಜೇಂದ್ರ ಶೆಟ್ಟಿ‌ ಮರ್ಡರ್ ಕೇಸ್: ಹೊಸ ಕಾರು ಕೊಟ್ಟಿತು ಆರೋಪಿಯ ಸುಳಿವು!?

ಕುಂದಾಪುರ: ಫೈನಾನ್ಸ್ ಸಂಸ್ಥೆಯ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್‌ ಶೆಟ್ಟಿ ಗೋವಾದ ಹೊಟೇಲ್ ಒಂದರಲ್ಲಿ ಮೂರು ದಿನಗಳ‌ ಹಿಂದೆಯೇ ರೂಮ್‌ ಕಾಯ್ದಿರಿಸಿದ್ದ ಎನ್ನುವ ಬಲವಾದ ಮಾಹಿತಿ ಬಯಲಾಗಿದೆ. ಅನೂಪ್ ಶೆಟ್ಟಿಯನ್ನು ಗೋವಾದಿಂದ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೆಲವು ಮಹತ್ತರವಾದ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಆರೋಪಿ ಅನೂಪ್ ಕೊಲೆ ಮಾಡಿ ಗೋವಾಕ್ಕೆ

ಕತ್ತು ಕೊಯ್ದು ಫೈನಾನ್ಶಿಯರ್ ಕಗ್ಗೊಲೆ: ಆರೋಪಿ ಗೋವಾದಲ್ಲಿ ಸೆರೆ

ಕುಂದಾಪುರ: ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ (33) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಜೇಂದ್ರ ಶೆಟ್ಟಿಯವರ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್ ಶೆಟ್ಟಿ ಹಾಗೂ ಆತ ಪರಾರಿಯಾಗಲು ಬಳಸಿದ್ದ‌ ಕಾರನ್ನು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಗೋವಾದಲ್ಲಿ ವಶಕ್ಕೆ‌ ಪಡೆದಿದ್ದಾರೆ. ಇದೀಗ ಆರೋಪಿಯನ್ನು ವಾಪಾಸ್ ಕರೆತರುವ ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು

ಕತ್ತು ಕೊಯ್ದು ಯುವ ಉದ್ಯಮಿಯ ಬರ್ಬರ ಹತ್ಯೆ

ಕುಂದಾಪುರ: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರನ ಕುತ್ತಿಗೆ ಕತ್ತರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಉದ್ಯಮಿ. ಮೇಲ್ನೋಟಕ್ಕೆ ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಜೇಂದ್ರ ಅವರು ಕಳೆದ ಕೆಲ ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಸ್ನೇಹಿತ ಅನೂಪ್