ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ತಿಳಿಸಿದ್ದಾರೆ. ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ
ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ನೆಹರೂ