Home Posts tagged #alvas

ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ 2025-26 ಆಳ್ವಾಸ್ ಶಾಲೆಯ ಐವರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ

ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು.

ಮೂಡುಬಿದಿರೆ : ಆಳ್ವಾಸ್ ನಲ್ಲಿ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ‍್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ

ಮೂಡುಬಿದಿರೆ: ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ

ಮೂಡುಬಿದಿರೆ : ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ

ಮೂಡುಬಿದಿರೆ : ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು.ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ

ರಾಜ್ಯಮಟ್ಟದ ಪ.ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ – ಆಳ್ವಾಸ್ ಪದವಿಪೂರ್ವ ಕಾಲೇಜಿಗೆ 5 ಪದಕ

ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು.ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ –

ಮೂಡುಬಿದಿರೆ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ : ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ

ಮೂಡುಬಿದಿರೆ: ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು – ಡಾ.ಕುರಿಯನ್

ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು: ಡಾ.ಕುರಿಯನ್ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು. ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ ಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜು ದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾವು

ಆಳ್ವಾಸ್‌ ಪದವಿಪೂರ್ವ ಕಾಲೇಜು: ನೀಟ್ 2024ರಲ್ಲಿ ಸಾರ್ವಕಾಲಿಕ ಸಾಧನೆ

ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್ ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ 600 ಅಂಕಗಳ ಮೇಲೆ 181 ವಿದ್ಯಾರ್ಥಿಗಳು ಅಂಕ ಪಡೆಯುವ ಮೂಲಕ ಆಳ್ವಾಸ್ ಸಾರ್ವಕಾಲಿಕ ಸಾಧನೆಯನ್ನು ಮಾಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಳ್ವಾಸ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು 670ಕ್ಕೂ ಅಧಿಕ 11 ವಿದ್ಯಾರ್ಥಿಗಳು, 650ಕ್ಕೂ ಅಧಿಕ 51

ಮೂಡುಬಿದಿರೆ : ಪಿಯುಸಿ ಫಲಿತಾಂಶ : ಆಳ್ವಾಸ್ ಸಾರ್ವತ್ರಿಕ ದಾಖಲೆ

ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ

ಮೂಡುಬಿದಿರೆ: ಆಘಾತ ತರಂಗ ಮಾಪನ ವ್ಯವಸ್ಥೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪೇಟೆಂಟ್

ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್‌ವೇವ್ ವೆಲಾಸಿಟಿ ಮೆಷರ್‌ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್ ಪಡೆದುಕೊಂಡಿದೆ.ಈ ಆವಿಷ್ಕಾರವು ಕೇವಲ ಆಘಾತ ತರಂಗಗಳ ವೇಗ ಮಾಪನ ಮಾತ್ರವಲ್ಲ, ವಿವಿಧ ಅನುಷ್ಠಾನಗಳು ಹಾಗೂ ಅಗ್ನಿ ಸಂಬಂಧಿತ ಹಾಗೂ ಬೆಳಕಿನ ತಂತ್ರಜ್ಞಾನದಲ್ಲಿ ವಿಶೇಷವಾಗಿ ಕ್ರಾಂತಿಕಾರಿ ಕೊಡುಗೆ