Home Posts tagged alvas

ಮೂಡುಬಿದಿರೆ: ಆಳ್ವಾಸ್‌ನ ಉಷಾ ಬಿ. ಎನ್ ಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಷಾ ಬಿ. ಎನ್. ಹಾಗೂ 2023ನೇ ಸಾಲಿನ

ರಾಜ್ಯ ಮಟ್ಟದ ವೆಯಿಟ್‌ಲಿಫ್ಟಿಂಗ್ ಚಾಂಪಿಯನ್ ಶಿಪ್ ಆಳ್ವಾಸ್‌ಗೆ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ (ರಿ.) ಮತ್ತು ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ (ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ ಬಾಲಕಿಯರು), ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು.ಜೂನಿಯರ್ ವಿಭಾಗದ ಬಾಲಕ ಬಾಲಕಿಯರ, ಸಬ್ ಜೂನಿಯರ್ ಬಾಲಕ ಬಾಲಕಿಯರ

ಮೂಡುಬಿದಿರೆ ತಾಲೂಕು ಮಟ್ಟದ ಕ್ರೀಡಾಕೂಟ: ಆಳ್ವಾಸ್ ಚಾಂಪಿಯನ್- 139 ಪದಕಗಳ ಸಾಧನೆ

ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್‌ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2025-26ನೇ ಸಾಲಿನ ಕ್ರೀಡಾಕೂಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಗಳು ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ಆಳ್ವಾಸ್ ಶಾಲೆಗಳು 14 ವರ್ಷ ಮತ್ತು 17 ವರ್ಷ ವಯೋಮಿತಿಯ ಎರಡೂ ವಿಭಾಗಗಳಲ್ಲಿ

ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ:ಆಳ್ವಾಸ್ ಶಾಲೆಯ ಐವರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ

ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು.ಫಲಿತಾಂಶ : 58 ಕೆಜಿ ವಿಭಾಗದಲ್ಲಿ – ಸ್ಪೂರ್ತಿ (ದ್ವಿತೀಯ), 77 ಕೆಜಿ ವಿಭಾಗದಲ್ಲಿ

ಡಾ. ಎಂ. ಮೋಹನ ಆಳ್ವ ಅವರಿಗೆ ‘ಕೀರಿಕ್ಕಾಡು ಪ್ರಶಸ್ತಿ ‘

ಸುಳ್ಯ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ “ಕೀರಿಕ್ಕಾಡು ಪ್ರಶಸ್ತಿ”ಯನ್ನುಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳ ನೇತಾರ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ

ಆಳ್ವಾಸ್ ಕಾಲೇಜಿಗೆ ‘ಸ್ವಾಯತ್ತ’ ಗರಿ: ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಜಾರಿ ಪ್ರಸ್ತುತ ಉದ್ಯಮ ಹಾಗೂ ಕೌಶಲ ಆಧರಿತ ಕೋರ್ಸುಗಳು

ಮೂಡುಬಿದಿರೆ : ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ ಅನುಷ್ಠಾನಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಅಖಿಲ ಭಾರತ ಅಂತರ ವಿವಿ ಪುರುಷರ ಖೋ ಖೋ ಪಂದ್ಯಾಟ- ಆಳ್ವಾಸ್ ವಿದ್ಯಾರ್ಥಿಗಳನ್ನು ಒಳಗೊಂಡ ಮಂಗಳೂರು ವಿವಿ ತಂಡ ಚಾಂಪಿಯನ್ಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್‌ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿಷಗಳ ಅಂತರದಿAದ ಗೆದ್ದು ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಂಗಳೂರು ವಿವಿ ಪ್ರತಿನಿಧಿಸಿದ ತಂಡದ ಒಟ್ಟು 15 ಆಟಗಾರರಲ್ಲಿ 13 ಆಟಗಾರರು

ಅಖಿಲ ಭಾರತ ಅಂತರ್ ವಿವಿ ಮಹಿಳಾ ಬಾಲ್‌ಬ್ಯಾಡ್ಮಿಂಟನ್ : ಮಂಗಳೂರು ವಿವಿ ರನ್ನರ್ ಅಪ್

ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ತಂಡದ 10 ಜನ ಆಟಗಾರ್ತಿಯರ ಪೈಕಿ ನಾಯಕಿ ಸಹನಾ ಎಚ್. ಎಂ ಸೇರಿದಂತೆ 9 ಕ್ರೀಡಾಪಟುಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.ಕ್ವಾಟರ್‌ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿವಿಯು ತಮಿಳುನಾಡಿನ ಯೂನಿವರ್ಸಿಟಿ ಆಫ್ ಮದ್ರಾಸ್

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ ” ವಾರ್ಷಿಕ ಸಂಚಿಕೆ ಬಿಡುಗಡೆ

ಮೂಡುಬಿದಿರೆ: ವಾರ್ಷಿಕ ಸಂಚಿಕೆಗಳು ಶಿಕ್ಷಣ ಸಂಸ್ಥೆಯ ಸಾಹಿತ್ಯದ ಸೃಜನಾತ್ಮಕ ಚಟುವಟಿಗೆಗಳಿಗೆ ಹಿಡಿದ ಕೈಗನ್ನಡಿ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ನುಡಿದರು.ಅವರು ಕಾಲೇಜಿನ ಕುವೆಂಪು ಸಭಾಂಗಣ ದಲ್ಲಿ ಶನಿವಾರ ನಡೆದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ” ಚೊಚ್ಚಲ ವಾರ್ಷಿಕ ಸಂಚಿಕೆ ಬಿಡುಗಡೆ ಕರ‍್ಯಕ್ರಮದಲ್ಲಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಮುಂದೆ ಗುರುಗಳಾಗುವವರು. ಇಂತಹ ಸ್ಮರಣ

ಮೂಡುಬಿದಿರೆ:ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮೂಡುಬಿದಿರೆ: ‘ಆಧುನಿಕ ಜಗತ್ತಿನಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ’ ಎಂದು ಭಾರತ ಸರ್ಕಾರದ ಆಯುಷ್ ಸಚಿವಾಲಯದ ನಿರ್ದೇಶಕ ಡಾ. ರಾಘವೇಂದ್ರ ರಾವ್ ಹೇಳಿದರು.ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಂಗಳವಾರ ಅವರು ಮಾತನಾಡಿದರು.ಕಳೆದ ಹಲವು ದಶಕಗಳಿಂದ ಅಸಾಂಕ್ರಾಮಿಕ ರೋಗಗಳು ಇಡೀ ಜಗತ್ತಿನಲ್ಲಿ