Home Posts tagged #alvas (Page 3)

ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಚಾಂಪಿಯನ್‌ಶಿಪ್ : ಸಮಗ್ರ ಪ್ರಶಸ್ತಿ ಎತ್ತಿದ ಆಳ್ವಾಸ್

ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು ಎತ್ತಿ ಹಿಡಿದಿದೆ.ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಕೃಷಿಸಿರಿ ವೇದಿಕೆಯಲ್ಲಿ ಹಮ್ಮಿಕೊಂಡ ಪಂದ್ಯಾವಳಿಯಲ್ಲಿ ಆಳ್ವಾಸ್ ಸಮಗ್ರ

ಮೂಡುಬಿದಿರೆ : ಅಪಘಾತದಿಂದ ವಿದ್ಯಾರ್ಥಿಯ ಸಾವು – ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂಡುಬಿದಿರೆ: ಖಾಸಗಿ ಬಸ್ ಬೈಕ್‍ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಗಿರಿ ಜಂಕ್ಷನ್‍ನಲ್ಲಿ ಪ್ರತಿಭಟನೆ ನಡೆಸಿದರು. ಶಾಂತಿ ಪ್ರಸಾದ್ ಹೆಗ್ಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಖಾಸಗಿ ಬಸ್ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ

ಹಗ್ಗಜಗ್ಗಾಟ: ಆಳ್ವಾಸ್ ಮಹಿಳೆಯರು ಚಾಂಪಿಯನ್, ಪುರುಷರ ತಂಡ ರನ್ನರ್ ಅಪ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ನಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ವಿರುದ್ಧ ಜಯ

ಸಿಬಿಎಸ್‍ಸಿ 10ನೇ ತರಗತಿಯ ಫಲಿತಾಂಶ ಪ್ರಕಟ : ಆಳ್ವಾಸ್ ಕೇಂದ್ರೀಯ ಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ: ಸಿಬಿಎಸ್‍ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಅಧಿಕ ಅಂಕ ಪಡೆದಿದ್ದಾರೆ. ನಿರೀಕ್ಷಾ 480 (ಶೇ.96),

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಮಹಾವೀರ ಜಯಂತಿ ಆಚರಣೆ

ಮೂಡುಬಿದಿರೆ: ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ಭಾನುವಾರ ಕೃಷಿ ಸಿರಿ ವೇದಿಕೆಯಲ್ಲಿ ಆಚರಿಸಲಾಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗ್ಗಡೆ ಅವರು  ಮಾತನಾಡಿ ಜೈನ ಧರ್ಮದಲ್ಲಿ ಸಂಯಮಕ್ಕೆ ಹೆಚ್ಚಿನ ಪ್ರಾಶಸ್ತ್ಯವಿದೆ. ಬದುಕಿನಲ್ಲಿ ತಾಳ್ಮೆ ಬಹು ಮುಖ್ಯ. ಇಲ್ಲವಾದರೆ ವ್ಯಕ್ತಿಯ ಜೀವನ ಅಸ್ತವ್ಯಸ್ತವಾಗುತ್ತದೆ. ಬದಲಾಗುತ್ತಿರುವ ಸಮಾಜದಲ್ಲಿ ಸರಳತೆಯನ್ನು ದೌರ್ಬಲ್ಯವೆಂದು

ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆ : ಆಳ್ವಾಸ್ ನ ಮನುಜ ನೇಹಿಗ ಪ್ರಥಮ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ. ಯಕ್ಷಗಾನ,ನಾಟಕ,ಜಾದೂ,ಹಾರ್ಮೋನಿಯಂ,ತಬಲ,ಮಣಿಪುರಿ ಸ್ಟಿಕ್ ಡ್ಯಾನ್ಸ್ ಇತ್ಯಾದಿಯಾಗಿ ಬಹುಮುಖ ಪ್ರತಿಭೆ ಹೊಂದಿರುವ ಈತ ಆರಂಭದಲ್ಲಿ ಆಳ್ವಾಸ್ ನಲ್ಲಿ ತಬಲ ಶಿಕ್ಷಕರಾಗಿದ್ದ ದಯಾನಂದ ಧಾರವಾಡ ಮತ್ತು ಪ್ರಸ್ತುತ ವಿದ್ವಾನ್ ವಿನೋದ್

ಶ್ರಮದಿಂದ ಗುರಿ ತಲುಪಲು ಸಾಧ್ಯ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ

ಮಿಜಾರು: ಪರಿಶ್ರಮ ಇಲ್ಲದೆ ಸಾಧನೆ ಅಸಾಧ್ಯ. ಶ್ರಮದಿಂದ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಯಂಗ್ ಇಂಡಿಯಾದ ‘ಯುವ’ ಕಾರ್ಯ ನಿರ್ವಹಣಾ ಮಂಡಳಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬುಧವಾರ ಅವರು ಮಾತನಾಡಿದರು. ಸಮಯಕ್ಕೆ ತಕ್ಕಂತೆ ನಾವು ಬದಲಾಗಬೇಕು. ನಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಬೇಕು. ಜೀವನದಲ್ಲಿ ನೀತಿ-ನಿಯಮ

ಜ.20 : ಆಳ್ವಾಸ್ ನಲ್ಲಿ ಯಕ್ಷ ರಂಗಾಯಣದ ಪರಶುರಾಮ ನಾಟಕ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಾಳೆ (ಜ.20)ಸಂಜೆ 6.45 ಕ್ಕೆ ಯಕ್ಷ ರಂಗಾಯಣ ಕಾರ್ಕಳ ಇದರ ಕಲಾವಿದರು ಅಭಿನಯಿಸುವ ಪರಶುರಾಮ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶಶಿರಾಜ್ ಕಾವೂರು ರಚಿಸಿದ ಈ ನಾಟಕವನ್ನು ಡಾ||ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ನಾಟಕ

ಜಾಂಬೂರಿಯಲ್ಲಿ ಜೀವನ್‍ರಾಂ ಸುಳ್ಯ ಅವರಿಂದ ರಂಗ ತರಬೇತಿ

ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022 ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಸಾರಥ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ಶ್ರೀಲಂಕಾ , ಕೊರಿಯಾ, ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ರಂಗ ವ್ಯಾಯಾಮ, ಗೀತಾಭಿನಯ , ರಂಗ ಚಾಲನೆ ,

ಅಂತಾರಾಷ್ಟೀಯ ಜಾಂಬೂರಿಯಲ್ಲಿ ಮೂಡಿ ಬರಲಿದೆ ಆಕರ್ಷಕ ಕಾನನ

ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಗಿರಿಯು ವಿವಿಧ ರೂಪದಲ್ಲಿ ಸಜ್ಜಾಗೊಳ್ಳುತ್ತಿದ್ದು ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಕೃತಿ ಸಂರಕ್ಷಣೆಯ ಬಗ್ಗೆ ಮಹತ್ವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಕೆ.ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ನೇತೃತ್ವದಲ್ಲಿ ಕಳೆದ ಮೂರು ವಾರಗಳಿಂದ 50ರಿಂದ 60 ಮಂದಿ ಕಾರ್ಮಿಕರು ಕೆಲಸ ಮಾಡುವ ಮೂಲಕ 10