Home Posts tagged #amala ramachandra

ಪುತ್ತೂರು:ಪದ್ಮರಾಜ್ ಪರಿವಾರ ವಾಟ್ಸ್‌ಆಪ್ ಗ್ರೂಪ್ ವಿವಾದ: ನಾರಾಯಣ್ ಪ್ರಲಾಪಕ್ಕೆ ಅಮಳ ರಾಮಚಂದ್ರ ಕಿಡಿ

ಪುತ್ತೂರು: ಕೋತಿ ಬೆಣ್ಣೆ ತಿಂದು ಬೆಕ್ಕಿನ ಮುಖಕ್ಕೆ ಒರೆಸಿದ ಹಾಗೆ ತಮ್ಮ ಮುಖ ಉಳಿಸಿಕೊಳ್ಳಲು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಬಿಜೆಪಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. “ಪದ್ಮರಾಜ್ ಪರಿವಾರ” ವಾಟ್ಸ್‌ಆಪ್ ಗ್ರೂಪ್

ಪುತ್ತೂರು: ಶ್ರೀರಾಮ ಪ್ರಾಣಪ್ರತಿಷ್ಠೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಬಿಜೆಪಿ: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

ಪುತ್ತೂರು: ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಯಾವುತ್ತೂ ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿರುವುದು ಮಾಜಿ ಪ್ರಧಾನಿಗಳಾದ ನೆಹರು ಹಾಗೂ ರಾಜೀವ ಗಾಂಧಿ. ಆದರೆ ಶ್ರೀರಾಮ ಪ್ರಾಣಪ್ರತಿಷ್ಠಾಪನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಡೆಯ ಬಗ್ಗೆ ನಮ್ಮ ವಿರೋಧವಿದೆ. ಮಂತ್ರಾಕ್ಷತೆ ಹೆಸರಲ್ಲಿ ಜನತೆಯನ್ನು ಮರುಳು ಮಾಡುವ ಹಾಗೂ ಪ್ರಾಣಪ್ರತಿಷ್ಠಾಪನೆಯ ಸಮಯದಲ್ಲಿ ತಂತ್ರಿಗಳನ್ನು ಬದಿಗಿಟ್ಟು ರಾಜಕಾರಣಿಗಳು

ಶಾಸಕ ಹರೀಶ್ ಪೂಂಜಾ ಮೇಲೆ ತಲವಾರು ದಾಳಿ ತಾವೇ ಹೆಣೆದ ಕಟ್ಟುಕಥೆ : ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಆರೋಪ

ಪುತ್ತೂರು:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ತನ್ನ ಮೇಲೆ ತಲವಾರು ದಾಳಿ ಆಗಿದೆ ಎಂದು ಹೇಳಿರುವುದು ಸ್ವತಃ ಶಾಸಕರ ಕಟ್ಟುಕಥೆಯಾಗಿದೆ. ಇದು ಜನರಲ್ಲಿ ಗೊಂದಲ, ಆಘಾತ ಉಂಟುಮಾಡುವ ಹುಚ್ಚಾಟವಾಗಿದ್ದು, ಈ ಘಟನೆಯನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ತೀವೃವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿ ಈ