ಹಳೆಯಂಗಡಿ ಬಳಿ ನದಿಯಲ್ಲಿ ವಿದ್ಯಾರ್ಥಿಗಳ ಶವ. ಪಣಂಬೂರು ಬೀಚ್ನಲ್ಲಿ ಕಡಲಿಗೆ ಕಂತಿನಲ್ಲಿ ಆಹಾರವಾದವರ ಸುದ್ದಿ. ಇವೆಲ್ಲ ಉಪ್ಪು ನೀರಿಗೆ ಬಲಿಯಾದವರ ಸುದ್ದಿ. ಜಗತ್ತಿನ 71 ಶೇಕಡಾ ಪ್ರದೇಶವನ್ನು ಕಡಲು, ಮಹಾಕಡಲುಗಳು ಆವರಿಸಿಕೊಂಡಿವೆ. ಇದರಲ್ಲಿ ಜಗತ್ತಿನ 97.2 ಶೇಕಡಾ ನೀರು ಇದೆ. ಇದೆಲ್ಲ ಉಪ್ಪು ನೀರು. ಅಷ್ಟೇ ಅಲ್ಲ ಮಳೆಗಾಲ ಮುಗಿದ ಬಳಿಕ ಬೇಗನೆ ಉಬ್ಬರದ
ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮಾವಿನಹಣ್ಣಿಗೆ ಬೇಡಿಕೆ ಇರುತ್ತದೆ. ಆದರೆ ಈಗ ಕಾಲ ಬದಲಾಗಿ ಮಾವಿನ ಎಲೆಗೂ ಕೂಡ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಇದು ಆಚ್ಚರಿಯ ಸಂಗತಿಯಾದರೂ ನಂಬಲೇಬೇಕು ಹೌದು ಕಾಲಕ್ಕೆ ತಕ್ಕಂತೆ ಕೋಲ.! ಈಗ ಬದಲಾಗಿದೆ ಆನ್ಲೈನ್ ಶಾಪಿಂಗ್ ಆ್ಯಪ್ ಒಂದಾದ ಅಮೇಜಾನ್ನಲ್ಲಿ 21 ಮಾವಿನ ಎಲೆಗೆ 290 ರೂಪಾಯಿಯಾಗಿದ್ದು 64% ಡಿಸ್ಕೌಂಟ್ ಆಗಿ 109 ರೂಪಾಯಿಯಾಗಿದೆ. ಮೊನ್ನೆ ಹಲಸಿನ ಬೀಜಕ್ಕೆ ಇಂದು ಮಾವಿನ ಎಲೆಗೆ ಡಿಮ್ಯಾಂಡ್ ಹೆಚ್ಚಾಗಿದ್ದು.