Home Posts tagged #annabhagya

ಬಿಪಿಎಲ್ ಪಡಿತರ ಕಾರ್ಡ್‍ದಾರರ ಖಾತೆಗೆ 170 ರೂ !!

ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 5.ಕೆ.ಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ

ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿದು ಎಚ್ಚರಿಕೆ : ಮಾಜಿ ಸಚಿವ ರಮಾನಾಥ ರೈ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ದೇಶದಲ್ಲೇ ಬಡವರಿಗೆ ಪ್ರಥಮವಾಗಿ ಉಚಿತವಾಗಿ ಅಕ್ಕಿ ನೀಡಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ