ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ
ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ ಬಿ ಫೌಂಡೇಶನ್ನ ಎಂ.ಬಿ. ಸದಾಶಿವರವರ ಸಹಯೋಗದಲ್ಲಿ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ) ಆಡಿಷನ್ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಫೆ.16ರಂದು ನಡೆಯಲಿದೆ ಈ ಬಗ್ಗೆ ಸುಳ್ಯದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ
ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬಂಟ್ವಾಳದಲ್ಲಿ 1957,
34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34
ಸಾಧನೆ ಮಾಡಲು ಮಾರ್ಗ ಹಲವಾರು ಇದೆ ಆದರೆ ಸಾಧಿಸುವ ಛಲ, ಆತ್ಮವಿಶ್ವಾಸ, ಧೈರ್ಯ ನಮ್ಮಲ್ಲಿದ್ದರೆ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ. ಅದರಲ್ಲೂ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಗುರಿ ತಲುಪಲು ಪರಿಶ್ರಮ ಬಹಳ ಮುಖ್ಯ.ಇಂತಹ ಜಗತ್ತಿನಲ್ಲಿ ಯುವ ಜನತೆಗೆ ಧಾರಾವಾಹಿ, ಸಿನಿಮಾ, ಮಾಡೆಲಿಂಗ್ನತ್ತ ಒಲವು ತೋರಿಸುವವರ ಸಂಖ್ಯೆ ಅತೀ ಹೆಚ್ಚು. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕು ನಟನೆಯ ಮೂಲಕ ಜನತೆಯ ಮನದಲ್ಲಿ ಅಚ್ಚಲಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ.