ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಪೇಸ್ಬುಕ್ನಲ್ಲಿ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ರೈ ಅಭಿಮಾನಿಗಳು ಹಾಗೂ ಯುವಕನ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಸುಳ್ಯ ತಾಲೂಕಿನ ಜಯನಗರ ನಿವಾಸಿ ಪ್ರಮೀತ್ ಎಂಬಾತ ಶಾಸಕರನ್ನು ಫೇಸ್ಬುಕ್ನಲ್ಲಿ ನಿಂದಿಸಿರುವ ಹಿನ್ನೆಲೆಯಲ್ಲಿ ರಾತ್ರಿ ಅವರ ಮನೆಗೆ ರೈ ಅಭಿಮಾನಿಗಳ ತಂಡ ಭೇಟಿ ನೀಡಿ ಮಾತುಕತೆ
ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ ವಿವಿಧ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಅಶೋಕ್ ರೈ ಬಳಿ ಹೇಳಿಕೊಂಡರು. ಕಳೆದ ಹಲವು ವರ್ಷಗಳಿಂದ ನಾವು ಮನೆ ಮಾಡಿಕೊಂಡಿದ್ದು
ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ ಬೇಡಿಕೆ ಇದ್ದು ಈ ಬೇಡಿಕೆಯನ್ನು ಈಬಾರಿ ಕಾಂಗ್ರೆಸ್ ಈಡೇರಿಸಲಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರವಸೆ ನೀಡಿದ್ದಾರೆ. ವಿಟ್ಲ ಕಂಬಳಬೆಟ್ಟುವಿನಲ್ಲಿ ರಾತ್ರಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕರಾವಳಿ ಗೆ ಕುಚ್ಚಲಕ್ಕಿ
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ವಿವಿಧೆಡೆ ಮತಯಾಚನೆ ಮಾಡಿದರು. ಸಾರ್ವಜನಿಕ ಸಭೆ ಮತ್ತು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮತದಾರದಲ್ಲಿ ವಿನಂತಿಸಿದರು. ಅಶೋಕ್ ಕುಮಾರ್ ರೈ ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.
ಪುತ್ತೂರು :ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ ರಾಜಾರಾಮ್,
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿ ಸೋಮವಾರ ದರ್ಬೆ ರೈ ಎಸ್ಟೇಟ್ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂಎಸ್ ಮುಹಮ್ಮದ್, ಚಂದ್ರಹಾಸ ಶೆಟ್ಟಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ ರಾಜಾರಾಂ , ಪುತ್ತೂರು ಬ್ಲಾಕ್ ಕಾಂಗ್ರೆಸ್