Home Posts tagged #b k imthiyaz

ಖಾಸಗಿ ಬಸ್ಸುಗಳ ದರ್ಬಾರನ್ನು ಕೊನೆಗೊಳಿಸಲು ಜಿಲ್ಲೆಯ ಜನರು ಪ್ರತಿ ಗ್ರಾಮಗಳಿಗೆ ಸರಕಾರಿ ಬಸ್ಸಿನ ಬೇಡಿಕೆ ಸಲ್ಲಿಸಬೇಕು : ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್

ಮಂಗಳೂರು : ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸ ಎಂದರೆ ಜನರ ತೆರಿಗೆಯ ದುಡ್ಡಿನಿಂದ ಸರಕಾರದ ಸಂಬಳ ಪಡೆಯುವ ಅವಳಿ ಜಿಲ್ಲೆಯ ಸಾರಿಗೆ ಅಧಿಕಾರಿಗಳು ಖಾಸಗಿ ಬಸ್ಸು ಮಾಲಕರ ಅಡಿಯಾಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಜನವಿರೋಧಿ ಧೋರಣೆಯನ್ನು

ಬಜೆಟ್ ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ, ಇತರ ನಗರದ ಜನರಿಗೆ ಅನ್ಯಾಯ : ಡಿವೈಎಫ್ಐನ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ದ.ಕ ಜಿಲ್ಲೆಗೆ ನಿರ್ದಿಷ್ಟ ಕೊಡುಗೆ ಘೋಷಿಸದೆ ನಿರಾಸೆ ಉಂಟು ಮಾಡಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಯಾವುದೇ ಘೋಷಣೆಗಳಿಲ್ಲ, ಅತಿಥಿ ಶಿಕ್ಷಕರ, ಉಪನ್ಯಾಸಕರ ಖಾಯಮಾತಿಗೆ ಯಾವುದೇ ಚಕಾರ ಎತ್ತದ ಬಜೆಟ್ ಮಂಡಿಸಿದ್ದಾರೆ. ಬಿಬಿಎಂಪಿ ಚುನಾವಣೆಯ ದೃಷ್ಟಿಕೋನದಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೊಟ್ಟು ಇತರ ನಗರದ

ಬಿಜೆಪಿ,ಆರ್.ಎಸ್.ಎಸ್ ಸಂಘಟನೆಗೂ ISIS ಉಗ್ರ ಸಂಘಟನೆಗೂ ಯಾವುದೇ ವ್ಯತ್ಯಾಸವಿಲ್ಲ- ಬಿಕೆ ಇಮ್ತಿಯಾಜ್

ಗುಜರಾತಿನ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳ ಬಿಡುಗಡೆಯನ್ನು ವಿರೋಧಿಸಿ., ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳದ ಆರೋಪಿ ಮುರುಘಾ ಮಠದ ಶಿವಮೂರ್ತಿಯವರ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಡಿವೈಎಫ್ಐ, ಜೆಎಮ್ಎಸ್, ಎಸ್ಎಫ್ಐ, ಡಿಎಚ್ಎಸ್ ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಇಂದು (7-09-2022) ಮಂಗಳೂರು ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನಾ ಪ್ರದರ್ಶನ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ಜಿಲ್ಲಾ