ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಹಾಗೂ ದೈವಸ್ಥಾನದ ಮೂರ್ತಿಗಳನ್ನು ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕುಳಾಯಿ ನಿವಾಸಿ ರೋಹಿತಾಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕಂಪಾಡಿ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಈ ಆರೋಪಿ
ಚಿತ್ರಾಪುರ ಬೈಕಂಪಾಡಿ ಅಪಾರ್ಟ್ಮೆಂಟ್ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ. ಸುಮಾರು 10ದಿನಗಳಿಂದ ಕೋವಿಡ್ ಬಾಧಿಸಿದ್ದು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿದೆ. ಗಂಡನಿಗೂ 3 ದಿನದಿಂದ