Home Posts tagged #baindhuru

ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು

ಕುಂದಾಪುರ: ಉದಯೋನ್ಮುಖ ಪ್ರತಿಭೆ ರಾಜೇಶ್ ಕೆರ್ಗಾಲ್‌ರಿಗೆ ಸನ್ಮಾನ

ಉದ್ಯೋನ್ಮುಖ ಪ್ರತಿಭೆ ರಾಜೇಶ್ ಕೆರ್ಗಾಲ್ ಅವರಿಗೆ ಲಯನ್ಸ್ ಕ್ಲಬ್ ನಾವುಂದ ಹಾಗೂ ಸಾರ್ವಜನಿಕರ ವತಿಯಿಂದ ಅದ್ದೂರಿ ಸನ್ಮಾನದ ಕಾರ್ಯಕ್ರಮವು ಮಾಲಸ ಮಾಂಗಲ್ಯ ಆರ್ಕೇಡಾ ಅರೆಹೊಳೆ ಕ್ರಾಸ್ ನಲ್ಲಿ ಸಡಗರ ಸಂಭ್ರಮದಲ್ಲಿ ನಡೆಯಿತು. ತನ್ನಲ್ಲಿ ಅಗಾಧವಾದ ಜ್ಞಾನವನ್ನು ಹೊಂದಿರುವ ಇನ್ನೊಬ್ಬರಿಗೆ ಸ್ಪೂರ್ತಿದಾಯಕವಾಗಿರುವ ಅದೆಷ್ಟು ಕಲಾವಿದರನ್ನು ಬೆಳೆಸಿದ ಅತಿ ಕಿರಿಯ ಪ್ರತಿಭೆ ರಾಜೇಶ್ ಕೆರ್ಗಾಲ್ ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಇವರ ಸಿನಿಮಾ ತಂಡದಲ್ಲಿ ಕೆಲಸ