ಅನ್ಯಮತೀಯರೊಂದಿಗೆ ಇನ್ನು ಮುಂದೆ ಹಿಂದೂ ಹೆಣ್ಣು ಮಕ್ಕಳು ಲವ್ ಜಿಹಾದ್ ಹೆಸರಿನಲ್ಲಿ ತಿರುಗಾಡಿದಲ್ಲಿ ರಸ್ತೆ ರಸ್ತೆಯಲ್ಲಿ ಹಿಂದೂ ಸಮಾಜ ಮತ್ತು ಹಿಂದೂ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದೆ ಎಂದು ಭಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ. ಪುತ್ತೂರುನಲ್ಲಿ ನಡೆದ ಕನ್ಯಾನದ ಕಣಿಯೂರಿನ ದಲಿತ ಬಾಲಕಿ ಆತ್ಮಹತ್ಯೆ
ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನದ ಕಣಿಯೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕೆಂದು ಭಜರಂಗದಳ ಆಗ್ರಹಿಸಿದೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಬಾಲಕಿ ಆತ್ಮಿಕಾ ಆತ್ಯಹತ್ಯೆಯಲ್ಲ. ಇದೊಂದು ವ್ಯವಸ್ಥಿತ ಕೊಲೆಯಾಗಿದ್ದು, ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಮತಾಂತರ
ಮಂಗಳೂರು: ಬಜರಂಗದಳ ಕಾರ್ಯಕರ್ತನಿಂದ ಅಮಾನುಷವಾಗಿ ಕೊಲೆಯಾದ ಬೆಳ್ತಂಗಡಿ ಕನ್ಯಾನ ಗ್ರಾಮದ ದಿನೇಶ್ ಮಾರಾಠಿ ಮನೆಗೆ ದಲಿತ ಸಂಘರ್ಷ ಸಮಿತಿ ಭೀಮಾವಾದ ಸಂಘಟನೆ ಹಾಗೂ ರಿಪಬ್ಲಿಕ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ನಾಯಕರು ಬೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕಳೆದ ಫೆಬ್ರವರಿ 25 ರಂದು ಬಜರಂಗದಳದ ಕಾರ್ಯಕರ್ತ ಕೃಷ್ಣ ಎಂಬಾತನು ದಿನೇಶ್ ಮಾರಾಠಿ ಎನ್ನುವ ದಲಿತ ವ್ಯಕ್ತಿಗೆ ಕ್ಷುಲಕ ಕಾರಣಕ್ಕೆ ಹಲ್ಲೆ ನಡೆಸಿದ ಹಿನ್ನಲೆಯಲ್ಲಿ ಸಾವನ್ನಾಪ್ಪಿದರು.ಘಟನೆ
ಶಿವಮೊಗ್ಗದಲ್ಲಿ ಬಜರಂಗದಳ ಮುಖಂಡ ಹರ್ಷ ಅವರ ಬರ್ಬರ ಹತ್ಯೆಯನ್ನು ಖಂಡಿಸಿ ಸೋಮವಾರ ಸಂಜೆ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಅವರು ಜಿಹಾದಿ ಮನೋಸ್ಥಿತಿಯ ನೀಚರು ದೇಶಭಕ್ತ ಹರ್ಷ ಅವರನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿರುವುದು
ಪುತ್ತೂರು: ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಮುಸ್ಲಿಂ ಸಮುದಾಯದ ವರನೊಬ್ಬನು ಸ್ವಾಮಿ ಕೊರಗಜ್ಜನ ವೇಷಧರಿಸಿ ಅಪಮಾನ ಮಾಡಿದ ಘಟನೆಯ ವಿರುದ್ಧ ಮಂಗಳವಾರ ಕಾಸರಗೋಡು, ದ.ಕ. ಮತ್ತು ಉಡುಪಿ ಜಿಲ್ಲೆಗಳ 1 ಸಾವಿರ ಶ್ರದ್ಧಾ ಕೇಂದ್ರಗಳಲ್ಲಿ ಹಿಂದೂಗಳಿಂದ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಹೇಳಿದರು. ಅವರು ಸೋಮವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು
ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು
ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್ನ
ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ