ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ
ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್ನ
ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ
ಜುಲೈ.29ರಂದು 64 ಜಾನುವಾರುಗಳನ್ನು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ ಕೂಡಲೇ ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೆ. ಕೃಷ್ಣ ಪ್ರಸನ್ನ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನುವಾರುಗಳ ಏಲಂ
ಕೋವಿಡ್ ಸಂದರ್ಭದಲ್ಲಿ ಬಜರಂಗಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ಸೇವಾ ಭಾರತಿ ಅಶ್ರಯದಲ್ಲಿ ನಾನಾ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿವೆ. ಹೀಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹಿಂದೂ ಸಂಘಟನೆಗಳ ನಾಯಕರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರೂ, ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆದ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ